2:21 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

18/12/2025, 19:01

>

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವಿಗೆ ಕಾರಣರಾದವರ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ.
ಅರಣ್ಯ ಇಲಾಖೆಯ ಎಸಿಎಫ್ ಎ.ಎ. ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಮೀನುಕೊಲ್ಲಿ ಅರಣ್ಯ ಸಿಬ್ಬಂದಿಗಳು ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ನುರಿತ ಶ್ವಾನ ಸ್ಟೆಲ್ಲಾ ಹಾಗೂ ಮೇಲ್ವಿಚಾರಕ ಬೋಳನೊಂದಿಗೆ ಕೂoಬಿಗ್ ಕಾರ್ಯಾಚರಣೆ ನಡೆಸಲಾಯಿತು. ಮೀನುಕೊಲ್ಲಿ ಅರಣ್ಯ ಭಾಗದಿಂದ ಹುಲಿ ಬಂದಿರಬಹುದು ಎಂದು ಶಂಕಿಸಲಾಗಿದ್ದು, ಸುತ್ತಮುತ್ತಲಿನ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಿದ ಶ್ವಾನ ಮತ್ತೆ ಹುಲಿ ಮೃತಪಟ್ಟ ಸ್ಥಳಕ್ಕೆ ಆಗಮಿಸಿದೆ. ಉರುಳು ಹಾಕಿದ ಜಾಗ ಇನ್ನೂ ಪತ್ತೆಯಾಗದ ಕಾರಣ ಶೋಧಕಾರ್ಯ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು