1:17 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಉರ್ವ ಕೊರಗಜ್ಜ ಸ್ವಾಮಿ ಗುಡಿ ಸಮೀಪ ಬುಡ ಸಹಿತ ಧರೆಗುರುಳಿದ ಮರ: ವಿದ್ಯುತ್ ಕಂಬಗಳಿಗೆ ಹಾನಿ

06/06/2021, 11:11

ಮಂಗಳೂರು(reporterkarnataka news): ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಉರ್ವ ಕೊರಗಜ್ಜ ದೈವದ ಗುಡಿಯ ಬಳಿ ಮರವೊಂದು ಬುಡ ಸಮೇತ ಧರಾಶಾಹಿಯಾಗಿದೆ.


ಸ್ವಲ್ಪ ಹಳೆಯದಾದ ಮರ ಬುಡ ಸಡಿಲಗೊಂಡು ಕೊಂಬೆ, ರೆಂಬೆಗಳ ಭಾರ ತಾಳಲಾರದೆ ಉರುಳಿ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಸಂಚಾರದ ತಂತಿಗೂ ಹಾನಿಯಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.


ನಗರದ ಹಲವೆಡೆ ಇಂತಹ ಬುಡ ಸಡಿಲವಾದ, ತುಂಬಾ ಹಳೆಯದಾದ ಮರಗಳಿವೆ. ಅರಣ್ಯ ಮತ್ತು ಮೆಸ್ಕಾಂ ಈ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಉರ್ವ ಪರಿಸರದ ನಾಗರಿಕರು ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು