12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉತ್ತಮ ಬದುಕಿಗಾಗಿ ಭಗವದ್ಗೀತೆ: ಜುಲೈ 30ರಂದು ಕೊಂಚಾಡಿ ಮಂದಾರಬೈಲು ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ

28/07/2023, 14:44

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ- ಅಧ್ಯಾಯ 2ರ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.
ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 30ರಂದು ಭಾನುವಾರ ದೇಗುಲದಲ್ಲಿ ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ದೇವಸ್ಥಾನದ ಸಚ್ಚಿದಾನಂದ ಪ್ರಭುಜೀ ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು