12:58 AM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಉತ್ತಮ ಬದುಕಿಗಾಗಿ ಭಗವದ್ಗೀತೆ: ಜುಲೈ 30ರಂದು ಕೊಂಚಾಡಿ ಮಂದಾರಬೈಲು ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ

28/07/2023, 14:44

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ- ಅಧ್ಯಾಯ 2ರ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.
ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 30ರಂದು ಭಾನುವಾರ ದೇಗುಲದಲ್ಲಿ ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ದೇವಸ್ಥಾನದ ಸಚ್ಚಿದಾನಂದ ಪ್ರಭುಜೀ ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು