2:41 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

14/04/2024, 16:48

ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೋ ಬ್ಯಾಕ್ ಮೋದಿ ಪ್ರತಿಭಟನೆ ನಗರದ ಮಿನಿ ವಿಧಾನ ಸೌಧ ಎದುರು ನಡೆಯಿತು.


ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ಕೆ.ಅಶ್ರಫ್, ಅಶ್ರಫ್ ಬಜಾಲ್, ಮಲಾರ್ ಮೋನು, ನೀರಜ್ ಚಂದ್ರಪಾಲ್, ಜೋಕಿಂ ಡಿಸೋಜ, ಡಾ. ಶೇಖರ್ ಪೂಜಾರಿ, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಅಲಿಸ್ಟರ್ ಡಿಕುನ್ಹ, ಸಬಿತಾ ಇಸ್ಕಿತ್, ರಮಾನಂದ ಪೂಜಾರಿ, ಕವಿತ ವಾಸು, ಶಾಂತಲಾ ಗಟ್ಟಿ, ಝಕರಿಯಾ ಮಲಾರ್, ಡಿ.ಎಂ.ಮುಸ್ತಫ, ಇಮ್ರಾನ್ ಎ.ಆರ್., ಸಲೀಂ ಪಾಂಡೇಶ್ವರ, ಜಯರಾಜ್ ಕೋಟ್ಯಾನ್, ಆಶೀಫ್ ಬೆಂಗ್ರೆ, ಅನ್ಸಾರ್ ಸಾಲ್ಮಾರ, ಸವಾದ್ ಸುಳ್ಯ, ಸೌಹಾನ್ ಎಸ್.ಕೆ, ಸುಹಾನ್ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು