3:28 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ

14/04/2024, 16:48

ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೋ ಬ್ಯಾಕ್ ಮೋದಿ ಪ್ರತಿಭಟನೆ ನಗರದ ಮಿನಿ ವಿಧಾನ ಸೌಧ ಎದುರು ನಡೆಯಿತು.


ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ಕೆ.ಅಶ್ರಫ್, ಅಶ್ರಫ್ ಬಜಾಲ್, ಮಲಾರ್ ಮೋನು, ನೀರಜ್ ಚಂದ್ರಪಾಲ್, ಜೋಕಿಂ ಡಿಸೋಜ, ಡಾ. ಶೇಖರ್ ಪೂಜಾರಿ, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಅಲಿಸ್ಟರ್ ಡಿಕುನ್ಹ, ಸಬಿತಾ ಇಸ್ಕಿತ್, ರಮಾನಂದ ಪೂಜಾರಿ, ಕವಿತ ವಾಸು, ಶಾಂತಲಾ ಗಟ್ಟಿ, ಝಕರಿಯಾ ಮಲಾರ್, ಡಿ.ಎಂ.ಮುಸ್ತಫ, ಇಮ್ರಾನ್ ಎ.ಆರ್., ಸಲೀಂ ಪಾಂಡೇಶ್ವರ, ಜಯರಾಜ್ ಕೋಟ್ಯಾನ್, ಆಶೀಫ್ ಬೆಂಗ್ರೆ, ಅನ್ಸಾರ್ ಸಾಲ್ಮಾರ, ಸವಾದ್ ಸುಳ್ಯ, ಸೌಹಾನ್ ಎಸ್.ಕೆ, ಸುಹಾನ್ ಆಳ್ವ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು