12:50 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು