10:08 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್ ಶೋ?

17/04/2024, 09:43

ಉಡುಪಿ(reporterkarnataka.com): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏ.24ರಂದು ಉಡುಪಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋದಲ್ಲಿ ಪಾಲ್ಗೊಳ್ಳುವರು.
ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಅವರು ಮಾತ ಯಾಚನೆ ನಡೆಸಲಿರುವರು. ಉಡುಪಿಯಲ್ಲಿ ರೋಡ್ ಶೋ ಅಥವಾ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು