3:44 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ: ಝಾನ್ಸಿ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅಪಘಾತ; ಕನಿಷ್ಠ 10 ನವಜಾತ ಶಿಶುಗಳ ಸಾವು; ಪ್ರಧಾನಿ ಕಂಬನಿ

16/11/2024, 11:21

ಝಾನ್ಸಿ(reporterkarnataka.com): ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ. ದುರ್ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.
ಆಸ್ಪತ್ರೆಯ ನವಜಾತ ಶಿಶು ತೀವ್ರ ನಿಗಾ ಘಟಕದಲ್ಲಿ(ಐಸಿಯು) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ. ಘಟನೆಯಲ್ಲಿ 16ಕ್ಕೂ ಹೆಚ್ಚು ಶಿಶುಗಳು ಗಾಯಗೊಂಡಿವೆ. ಆಸ್ಪತ್ರೆಯ ವೈದ್ಯರು ಹಾಗೂ ಇತರ ಸಿಬ್ಬಂದಿಗಳು ಕಿಟಕಿಯ ಗಾಜು ಹೊಡೆದು ಹೊರಗೆ ಬಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು