12:00 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಉತ್ತರ ಕೊರಿಯಾ: ಸಿರೀಸ್ ನೋಡಿದ್ದಕ್ಕೆ ಸರ್ವಾಧಿಕಾರಿ ಕಿಮ್ ಆಡಳಿತದಿಂದ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿ ಗಳ ಗುಂಡಿಟ್ಟು ಹತ್ಯೆ

07/12/2022, 18:50

ಪ್ಯೂನ್ಗ್ಯಾಂಗ್(reporterkarnataka.com): ಸೌತ್ ಕೊರಿಯಾ ಸೀರೀಸ್ ನೋಡಿದ್ದ ಕಾರಣಕ್ಕೆ ಇಬ್ಬರು ಬಾಲಕರನ್ನು ಕೊಲ್ಲಲು ಕಿಮ್ ಆದೇಶ ನೀಡಿದ್ದು, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಲಾಗಿದೆ.

ಉತ್ತರ ಕೊರಿಯಾದಲ್ಲಿ ದಕ್ಷಿಣ ಕೊರಿಯಾದ ಚಲನಚಿತ್ರಗಳನ್ನು ನೋಡುವುದು ಅಪರಾಧವಾಗಿದೆ. ಆದರೂ ಬಾಲಕರು ಸಿನಿಮಾ ನೋಡಿದ್ದರು ಎಂದು ಅವರನ್ನು ಕೊಲ್ಲಲಾಗಿದೆ. ಬಾಲಕರನ್ನು ಕೊಲ್ಲುವುದನ್ನು ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಬೇರೆ ಬೇರೆ ಸಂಸ್ಕೃತಿ ಬಗ್ಗೆ ತಿಳಿದುಕೊಂಡರೆ ಸರ್ವಾಧಿಕಾರ ನಡೆಸುವುದು ಕಷ್ಟ ಎಂದು ಕಿಮ್ ನಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು