1:45 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಉತ್ತರ ಕೊರಿಯಾ: ಸಿರೀಸ್ ನೋಡಿದ್ದಕ್ಕೆ ಸರ್ವಾಧಿಕಾರಿ ಕಿಮ್ ಆಡಳಿತದಿಂದ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿ ಗಳ ಗುಂಡಿಟ್ಟು ಹತ್ಯೆ

07/12/2022, 18:50

ಪ್ಯೂನ್ಗ್ಯಾಂಗ್(reporterkarnataka.com): ಸೌತ್ ಕೊರಿಯಾ ಸೀರೀಸ್ ನೋಡಿದ್ದ ಕಾರಣಕ್ಕೆ ಇಬ್ಬರು ಬಾಲಕರನ್ನು ಕೊಲ್ಲಲು ಕಿಮ್ ಆದೇಶ ನೀಡಿದ್ದು, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಲಾಗಿದೆ.

ಉತ್ತರ ಕೊರಿಯಾದಲ್ಲಿ ದಕ್ಷಿಣ ಕೊರಿಯಾದ ಚಲನಚಿತ್ರಗಳನ್ನು ನೋಡುವುದು ಅಪರಾಧವಾಗಿದೆ. ಆದರೂ ಬಾಲಕರು ಸಿನಿಮಾ ನೋಡಿದ್ದರು ಎಂದು ಅವರನ್ನು ಕೊಲ್ಲಲಾಗಿದೆ. ಬಾಲಕರನ್ನು ಕೊಲ್ಲುವುದನ್ನು ನೋಡಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಬೇರೆ ಬೇರೆ ಸಂಸ್ಕೃತಿ ಬಗ್ಗೆ ತಿಳಿದುಕೊಂಡರೆ ಸರ್ವಾಧಿಕಾರ ನಡೆಸುವುದು ಕಷ್ಟ ಎಂದು ಕಿಮ್ ನಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು