9:54 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ ಸರಕಾರಿ ಕಚೇರಿ ಓಪನ್

27/01/2022, 22:47

ಬೆಂಗಳೂರು(reporterkarnataka.com): ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.

ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು