7:08 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್

19/05/2021, 19:07

ಮಂಗಳೂರು(reporterkarnataka news):

ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ.‌ ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಹೇಳಿದ್ದಾರೆ. 

ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ 84 ದಿನಗಳ ನಂತರ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡುವ ಒಂದು ದಿನ ಮೊದಲು ಎಸ್.ಎಂ.ಎಸ್ ಅಥವಾ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಗಾಬರಿಪಡಬೇಕಿಲ್ಲ ಎಂದು ಶಾಸಕರು ಹೇಳಿದ್ದಾರೆ. 

ಪ್ರಾರಂಭದ ದಿನಗಳಲ್ಲಿ ಲಸಿಕೆಯ ಕುರಿತು ಬಿಜೆಪಿಯ ವ್ಯಾಕ್ಸಿನ್ ಎಂದು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಮುಖಂಡರು ಇಂದು ಲಸಿಕೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಜನರಲ್ಲಿ ಭೀತಿ ಹುಟ್ಟಿಸಿ ಜನರು ಲಸಿಕೆ ಪಡೆಯಲು ಬಾರದಂತೆ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು