3:25 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್

19/05/2021, 19:07

ಮಂಗಳೂರು(reporterkarnataka news):

ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ.‌ ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಹೇಳಿದ್ದಾರೆ. 

ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ 84 ದಿನಗಳ ನಂತರ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡುವ ಒಂದು ದಿನ ಮೊದಲು ಎಸ್.ಎಂ.ಎಸ್ ಅಥವಾ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಗಾಬರಿಪಡಬೇಕಿಲ್ಲ ಎಂದು ಶಾಸಕರು ಹೇಳಿದ್ದಾರೆ. 

ಪ್ರಾರಂಭದ ದಿನಗಳಲ್ಲಿ ಲಸಿಕೆಯ ಕುರಿತು ಬಿಜೆಪಿಯ ವ್ಯಾಕ್ಸಿನ್ ಎಂದು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಮುಖಂಡರು ಇಂದು ಲಸಿಕೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಜನರಲ್ಲಿ ಭೀತಿ ಹುಟ್ಟಿಸಿ ಜನರು ಲಸಿಕೆ ಪಡೆಯಲು ಬಾರದಂತೆ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು