4:53 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ವಾಹನ ಮಾಲೀಕರಿಗೆ ವಂಚನೆ: ಸ್ಯಾಂಡಲ್ ವುಡ್ ನಟಿ ರಾಗಿಣಿ ಸ್ನೇಹಿತ ರವಿಶಂಕರ್ ಬಂಧನ 

17/07/2022, 22:19

ಬೆಂಗಳೂರು(reporterkarnataka.com): ವಂಚನೆ ಪ್ರಕರಣದಲ್ಲಿ ಸ್ಯಾಂಡಲ್‍ವುಡ್ ಖ್ಯಾತ ನಟಿಯ ಸ್ನೇಹಿತನನ್ನು ಪೋಲೀಸರು ಮತ್ತೆ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಕುರಿತು ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿದ್ದ ಆರ್ ಟಿಒ ಎಸ್‍ಡಿಎ ರವಿಶಂಕರ್ ನನ್ನು ಬೆಂಗಳೂರು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ವಾಹನ ಮಾಲೀಕರಿಂದ ತೆರಿಗೆ ಹಣ ಪಡೆದು, ಅದನ್ನು ಕಟ್ಟದೇ ಲಕ್ಷಾಂತರ ರೂ. ವಂಚಿಸಿದ ಆರೋಪದ ಮೇಲೆ ಅಜಯ್ & ರವಿಶಂಕರ್ ನನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು