6:58 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ನಕಾರ: ಪೋಷಕರು ನಿರಾಳ

10/10/2022, 19:21

ಬೆಂಗಳೂರು(reporterkarnataka.com): ವೈದ್ಯ, ಡೆಂಟಲ್ ಸೀಟು ಶುಲ್ಕ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ ಕೊಟ್ಟಿಲ್ಲ. ಇದರೊಂದಿಗೆ ವಿವಿಗಳಲ್ಲಿನ ಸೀಟುಗಳ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕೊಂಚ ನಿರಾಳರಾಗಿದ್ದಾರೆ.

ಕಳೆದ ವರ್ಷದ ಶುಲ್ಕವೆ ಮುಂದುವರೆಯಲಿದೆ. ಎಂಟು ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಭಾಷಾ ಅಲ್ಪಸಂಖ್ಯಾತ ಮೆಡಿಕಲ್ ಕಾಲೇಜುಗಳ ಖಾಸಗಿ ಕೋಟಾ ಸೀಟುಗಳ ಶುಲ್ಕ ಶೇಕಡ 10 ರಷ್ಟು ಮಾತ್ರ ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ.
ಮುಂಬರುವ ಚುನಾವಣೆಯನ್ನು ಮುಂದ್ದಿಟ್ಟುಕೊಂಡು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು