3:58 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವೈದ್ಯರು, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ:  ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ 

28/04/2022, 10:47

ಬೆಂಗಳೂರು( reporterkarnataka.com): ಕೋವಿಡ್ 4ನೇ ಅಲೆ ತಡೆಗಾಗಿ 3T(ಟೆಸ್ಟಿಂಗ್ ಟ್ರೇಸಿಂಗ್ ,ಟ್ರೀಟ್ ಮೆಂಟ್) ಸೂತ್ರ ಅನುಸರಿಸಿ. ವೈದ್ಯರು , ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ ಎಂದು ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು.

ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದು  ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಚಿವ ವಿ.ಸೋಮಣ್ಣ ಸೇರಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಕೋವಿಡ್ 4ನೇ ಅಲೆ ಹರಡದಂತೆ ತಡೆಗಟ್ಟುವ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,  2ನೇ ಡೋಸ್ ಪಡೆಯದವರನ್ನ ಪತ್ತೆ ಹಚ್ಚಿ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ತೀವ್ರಗೊಳಿಸಿ.  ಆಕ್ಸಿಜನ್ ,ವೈದ್ಯರ ಕೊರತೆ ಆಗದಂತೆ ನೋಡಿಕೊಳ್ಳಿ.. ಹೈರಿಸ್ಕ್  ದೇಶಗಳಿಂದ ಬರುವವರ ಮೇಲೆ ನಿಗಾ ಇರಲಿ. ಮಕ್ಕಳಿಗೆ ಲಸಿಕೆ ಅಭಿಯಾನ ಚುರುಕುಗೊಳಿಸಿ ಎಂದು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು