5:41 AM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು