1:48 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು