12:09 PM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು