8:48 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು