11:46 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು