11:16 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು