5:59 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು