12:48 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ

30/10/2024, 20:57

ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ “ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು. ಕೇರಳ ರಾಜ್ಯ ಕ. ಸಾ. ಪ. ಅಧ್ಯಕ್ಷರಾಧ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ,ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ. ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು