2:16 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು