3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು