8:25 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು