10:20 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು