12:48 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು