4:40 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ

29/12/2023, 17:35

ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೆಂಟ್ರಲ್ ರೈಲ್ವೆ ನಿಲ್ದಾಣದ ಪಿಟ್ ಲೈನ್ ನಲ್ಲಿ ನಿಲ್ಲಿಸಲಾಗಿರುವ ವಂದೇ ಭಾರತ್ ರೈಲನ್ನೇರಿದ ಸಂಸದರು ಬೋಗಿ ಹಾಗೂ ಸೀಟುಗಳ ಪರಿಶೀಲಿಸಿದರು. ನಂತರ ಸಂಸದರು ಹೊಸದಾಗಿ ನಿರ್ಮಾಣವಾಗಿರುವ 4-5ನೇ ಫ್ಲಾಟ್ ಫಾರ್ಮ್ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ನಳಿನ್, ಕರಾವಳಿಯ ಎರಡು ನಗರಗಳನ್ನು ಬೆಸೆಯುವ ವಂದೇ ಭಾರತ್ ರೈಲು, ಪ್ರವಾಸೋದ್ಯಮ, ವಾಣಿಜ್ಯ, ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್, ‌ಪಲಕ್ಕಾಡ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್, ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು