7:41 AM Sunday22 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 36 ರೂ. ಇಳಿಕೆ ಇಳಿಕೆ: ಎಲ್ಲೆಲ್ಲಿ ಎಷ್ಟೆಷ್ಟು ಬೆಲೆ? ನೋಡೋಣ ಬನ್ನಿ 

01/08/2022, 11:11

ಹೊಸದಿಲ್ಲಿ(reporterkarnataka.com): ಕೇಂದ್ರ ಸರಕಾರವು ವಾಣಿಜ್ಯ ಎಲ್‌.ಪಿ.ಜಿ. ಸಿಲಿಂಡರ್‌ ಬೆಲೆಯಲ್ಲಿ 36 ರೂಪಾಯಿ ಇಳಿಕೆ ಮಾಡಿದೆ, ಪ್ರತಿ ಸಿಲಿಂಡರ್‌ಗೆ 1976.50 ರೂ. ಆಗಿದೆ. ಈ ಹಿಂದೆ ಸಿಲಿಂಡರ್‌ ಗೆ 2012.50 ರೂ. ಇತ್ತು.

ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 2095.50 ರೂ.ಆಗಿದೆ. ಈ ಹಿಂದೆ ಪ್ರತಿ ಸಿಲಿಂಡರ್ ಬೆಲೆ 2132 ರೂ. ಇತ್ತು.

ಮುಂಬೈನಲ್ಲಿ ಪ್ರತಿ ಸಿಲಿಂಡರ್‌ಗೆ 1936.50 ರೂ.ಗಳಾಗಿದ್ದು, ಈ ಹಿಂದೆ ಪ್ರತಿ ಸಿಲಿಂಡರ್‌ಗೆ 1972.50 ರೂ. ದರ ಇತ್ತು.

ಇತ್ತೀಚಿನ ಸುದ್ದಿ

ಜಾಹೀರಾತು