5:55 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ವರ ಮಹಾಲಕ್ಷ್ಮಿ ಹಬ್ಬ: ಉಜ್ಜಿನಿಯಲ್ಲಿ ನೂರಾರು ಮುತ್ತೈದೆಯರ ಉಡಿ ತುಂಬಿದ ಜಗದ್ಗುರುಗಳು

21/08/2021, 17:23

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆ ಶ್ರೀಮದ್ ಉಜ್ಜಿಯನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ, ಶ್ರೀ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಶ್ರೀಮದ್ ಉಜ್ಜಿಯನಿ ಜಗದ್ಗುರುಗಳವರ ಸಾನಿಧ್ಯದಲ್ಲಿ ನೂರಾರು ಮುತ್ತೈದೆಯರಿಗೆ “ಉಡಿ ತುಂಬುವ ಕಾರ್ಯಕ್ರಮ” ನಡೆಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾವಂತರು ಹಾಗೂ ಮಠದ ಭಕ್ತಮಂಡಳಿಯವರು ಉಪಸ್ಥಿತರಿದ್ದರು.ಕೋವಿಡ್ ನಿಯಮಗಳನ್ನು ಪಾಲಿಸಲಾಯಿತು. ಈ ಮೂಲಕ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು