8:07 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ವರ ಮಹಾಲಕ್ಷ್ಮಿ ಹಬ್ಬ: ಉಜ್ಜಿನಿಯಲ್ಲಿ ನೂರಾರು ಮುತ್ತೈದೆಯರ ಉಡಿ ತುಂಬಿದ ಜಗದ್ಗುರುಗಳು

21/08/2021, 17:23

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ವಿಜಯನಗರ ಜಿಲ್ಲೆ ಶ್ರೀಮದ್ ಉಜ್ಜಿಯನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ, ಶ್ರೀ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಶ್ರೀಮದ್ ಉಜ್ಜಿಯನಿ ಜಗದ್ಗುರುಗಳವರ ಸಾನಿಧ್ಯದಲ್ಲಿ ನೂರಾರು ಮುತ್ತೈದೆಯರಿಗೆ “ಉಡಿ ತುಂಬುವ ಕಾರ್ಯಕ್ರಮ” ನಡೆಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾವಂತರು ಹಾಗೂ ಮಠದ ಭಕ್ತಮಂಡಳಿಯವರು ಉಪಸ್ಥಿತರಿದ್ದರು.ಕೋವಿಡ್ ನಿಯಮಗಳನ್ನು ಪಾಲಿಸಲಾಯಿತು. ಈ ಮೂಲಕ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು