3:08 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು