1:46 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು