11:29 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವರ್ಗಾವಣೆ ಆದೇಶ ಬೆನ್ನಲ್ಲೇ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಭೇಟಿ: ಅರ್ಧ ತಾಸಿಗೂ ಹೆಚ್ಚು ಕಾಲ ಚರ್ಚೆ

06/06/2021, 13:27

ಬೆಂಗಳೂರು(reporterkarnataka news) : ವರ್ಗಾವಣೆ ಆದೇಶದ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ‌‌‌ಯಾಗಿ ಮಾತನಾಡಿದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ‌ ಮಾಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು‌ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷ ಇತ್ತೀಚೆಗೆ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಸರಕಾರ

ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ಅವರು ಸಿಎಂ ಭೇಟಿ‌ ಮಾಡಿದ್ದಾರೆ.

ರೋಹಿಣಿ ಸಿಂಧೂರಿ‌ ಅವರು ಸಿಎಂ ಜತೆ ಸುಮಾರು ಅರ್ಧ ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ,  

ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಸಿಎಂ  ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು