11:58 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯಿಂದ ಮಹಿಳಾ ದಿನಾಚರಣೆ

17/03/2023, 12:08

ಬಂಟ್ವಾಳ(reporterkarnataka.com):
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಬಾಳ್ತೀಲ ಶ್ರೀಶೈಲ ಇಲ್ಲಿ ಬಹಳ ವಿಶಿಷ್ಟತೆಯನ್ನು ತೋರಿಸುವಂತಹ ಮಹಿಳಾ ದಿನಾಚರಣೆ ನಡೆಸಲಾಯಿತು.

ಸಂಸ್ಥೆಯ ಸಹಭಾಗಿತ್ವದಲ್ಲಿ,ಶ್ರೀಶೈಲ ಕಲಾನೃತ್ಯ ತರಬೇತಿ ,ಭಜನೆ ತರಬೇತಿ ಕಾರ್ಯಕ್ರಮದ ಉದ್ಘಾಟ ನೆಯನ್ನು ಮಾಡಲಾಯಿತು.ಯೋಗ ತರಬೇತಿ ಮಾತು ಅದರ ಉಪಯೋಗ ದ ಮಾಹಿತಿಯನ್ನು ತುಳಸಿ ಅವರು ನಡೆಸಿಕೊಟ್ಟರು. ಮಹಿಳಾ ಆರೋಗ್ಯ ಮಾಹಿತಿ ಕಾರ್ಯಗಾರ ಅಲ್ಲದೆ , ಗ್ರಾಮೀಣ ಮಹಿಳಾ ಸಾಧಕಿ ಶ್ರೀಮತಿ ತುಳಸಿ,
ನೀಲಮ್ಮ, ಹೊನ್ನಮ್ಮ ಅವರನ್ನು ಗೌರವಿಸಲಾಯಿತು. ನೀಲಮ್ಮ ಕಾರ್ಯಕ್ರಮ ದ ಉದ್ಘಾಟನೆ ಮಾಡಿದರು. ನ್ಯಾಯವಾದಿ, ಕರ್ನಾಟಕ ಸರಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು,ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಇದರ ಸಂಸ್ಥಾಪಕರು ಇವರು ಅಧ್ಯಕ್ಷತೆಯನ್ನು ವಹಿಸಿಕೊಂಡರು. ಶಾರದಾ ಜಿ ಬಂಗೇರ ಇವರು ಮಹಿಳೆಯರಿಗೆ ಪಾರ್ದಾನ , ಕಬಿತೆ ಯನ್ನು ಹೇಳಿದರು, ಡಾ. ರಾಜೇಶ್ ಪೂಜಾರಿ,ಭಾಸ್ಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶೌರ್ಯ ನಡೆಸಿಕೊಟ್ಟರು. ವಿವಿಧ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು