11:19 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯಿಂದ ಮಹಿಳಾ ದಿನಾಚರಣೆ

17/03/2023, 12:08

ಬಂಟ್ವಾಳ(reporterkarnataka.com):
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಬಾಳ್ತೀಲ ಶ್ರೀಶೈಲ ಇಲ್ಲಿ ಬಹಳ ವಿಶಿಷ್ಟತೆಯನ್ನು ತೋರಿಸುವಂತಹ ಮಹಿಳಾ ದಿನಾಚರಣೆ ನಡೆಸಲಾಯಿತು.

ಸಂಸ್ಥೆಯ ಸಹಭಾಗಿತ್ವದಲ್ಲಿ,ಶ್ರೀಶೈಲ ಕಲಾನೃತ್ಯ ತರಬೇತಿ ,ಭಜನೆ ತರಬೇತಿ ಕಾರ್ಯಕ್ರಮದ ಉದ್ಘಾಟ ನೆಯನ್ನು ಮಾಡಲಾಯಿತು.ಯೋಗ ತರಬೇತಿ ಮಾತು ಅದರ ಉಪಯೋಗ ದ ಮಾಹಿತಿಯನ್ನು ತುಳಸಿ ಅವರು ನಡೆಸಿಕೊಟ್ಟರು. ಮಹಿಳಾ ಆರೋಗ್ಯ ಮಾಹಿತಿ ಕಾರ್ಯಗಾರ ಅಲ್ಲದೆ , ಗ್ರಾಮೀಣ ಮಹಿಳಾ ಸಾಧಕಿ ಶ್ರೀಮತಿ ತುಳಸಿ,
ನೀಲಮ್ಮ, ಹೊನ್ನಮ್ಮ ಅವರನ್ನು ಗೌರವಿಸಲಾಯಿತು. ನೀಲಮ್ಮ ಕಾರ್ಯಕ್ರಮ ದ ಉದ್ಘಾಟನೆ ಮಾಡಿದರು. ನ್ಯಾಯವಾದಿ, ಕರ್ನಾಟಕ ಸರಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು,ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಇದರ ಸಂಸ್ಥಾಪಕರು ಇವರು ಅಧ್ಯಕ್ಷತೆಯನ್ನು ವಹಿಸಿಕೊಂಡರು. ಶಾರದಾ ಜಿ ಬಂಗೇರ ಇವರು ಮಹಿಳೆಯರಿಗೆ ಪಾರ್ದಾನ , ಕಬಿತೆ ಯನ್ನು ಹೇಳಿದರು, ಡಾ. ರಾಜೇಶ್ ಪೂಜಾರಿ,ಭಾಸ್ಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶೌರ್ಯ ನಡೆಸಿಕೊಟ್ಟರು. ವಿವಿಧ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು