6:22 PM Wednesday23 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್ ರೋಡ್ ಶೋ

23/10/2024, 18:14

ವಯನಾಡು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪಕ್ಷದ ನಾಯಕ ರಾಹುಲ್ ಗಾಂಧಿ ಮುಂತಾದವರ ಉಪಸ್ಥಿತಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ಬೃಹತ್ ರೋಡ್ ಶೋ ನಡೆಯಿತು. ರಸ್ತೆಯ ಇಕ್ಕೆಲೆಗಳಲ್ಲಿ ಭಾರೀ ಜನಸಾಗರ ನೆರೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು