4:28 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ

03/08/2024, 12:38

ವಯನಾಡು(reporterkarnataka.com):
ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚುಳ್ಳಿಕ್ಕಾ ಎಂಬಲ್ಲಿಯ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟುಕೊಟ್ಟಿದೆ. ಆ ಹಾಲ್ ನಲ್ಲಿ ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ್ಪಾಡು ಮಾಡುತ್ತೇವೆ ಎಂದು ಸಚಿವೆ ಹೇಳಿದ್ದಾರೆ.
ವಯನಾಡು ಭೂಕುಸಿತಕ್ಕೆ ಸಂಬಂಧಿಸಿದ ಜಾತಿ- ಮತ ಬೇಧವಿಲ್ಲದೆ ಎಲ್ಲರೂ ಸಹಕರಿಸುತ್ತಿರುವ ಸುದ್ದಿಗಳು ಎಲ್ಲೆಡೆ ವರದಿಯಾಗುತ್ತಿವೆ. ಭೂಕುಸಿತದಲ್ಲಿ ಜೀವಂತವಾಗಿ ಉಳಿದಿರುವ ಶಿಶುಗಳಿಗೆ ಎದೆಹಾಲು ಉಣಿಸಲು ತಾಯಂದಿರು ಮುಂದೆ ಬರುತ್ತಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳು ಕೂಡ ನಡೆಯುತ್ತಿವೆ. ಈ ನಡುವೆ ಮದರಸ ಒಂದು ತನ್ನ ಹಾಲನ್ನೇ ಪೋಸ್ಟ್ಮಾರ್ಟಮ್ ಗಾಗಿ ಬಿಟ್ಟು ಕೊಟ್ಟಿರುವುದು ಎಲ್ಲೆಡೆ ಬಾರಿ ಶ್ಲಾಘನೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು