7:29 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ: ಬಾಲಕಿಯ ಮೃತದೇಹಕ್ಕಾಗಿ ತೀವ್ರ ಶೋಧ

25/11/2021, 17:18

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ  ತಾಲೂಕು ಹಾಲಗೊಂಡನಹಳ್ಳಿ ಗ್ರಾಮ ಹತ್ತಿರ ವೇದಾವತಿ ನದಿ ಚೆಕ್ ಡ್ಯಾಂ ನೀರಿನಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವ ಪತ್ತೆಗೆ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ.


ಕುಟುಂಬದ ಸದಸ್ಯರ ಜತೆ ಈಜಲು ಬಂದ ಚಳ್ಳಕೆರೆ ನಗರದ ನಿವಾಸಿಯಾದ ಸೋಮಶೇಖರ್ (37) ಮೃತದೇಹ ಪತ್ತಯಾಗಿದ್ದು, ಬಾಲಕಿ  ಮೋನಿ(8)ಯ ಶವ ಪತ್ತೆಗಾಗಿ ಕಾರ್ಯಾಚರಣೆಯನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ತಹಶೀಲ್ದಾರ್ ಎನ್ . ರಘುಮೂರ್ತಿ,  ಡಿವೈಎ್ಸಪಿ ಶ್ರೀಧರ್ , ಸಿಪಿಐ ತಿಪ್ಪೇಸ್ವಾಮಿ, ಅಗ್ನಿಶಾಮಕ ದಳದ ಠಾಣಾಧಿಕಾರಿ ಜಯರಾಂ ಇತರ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು