12:43 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ: ಬಾಲಕಿಯ ಮೃತದೇಹಕ್ಕಾಗಿ ತೀವ್ರ ಶೋಧ

25/11/2021, 17:18

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ  ತಾಲೂಕು ಹಾಲಗೊಂಡನಹಳ್ಳಿ ಗ್ರಾಮ ಹತ್ತಿರ ವೇದಾವತಿ ನದಿ ಚೆಕ್ ಡ್ಯಾಂ ನೀರಿನಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವ ಪತ್ತೆಗೆ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ.


ಕುಟುಂಬದ ಸದಸ್ಯರ ಜತೆ ಈಜಲು ಬಂದ ಚಳ್ಳಕೆರೆ ನಗರದ ನಿವಾಸಿಯಾದ ಸೋಮಶೇಖರ್ (37) ಮೃತದೇಹ ಪತ್ತಯಾಗಿದ್ದು, ಬಾಲಕಿ  ಮೋನಿ(8)ಯ ಶವ ಪತ್ತೆಗಾಗಿ ಕಾರ್ಯಾಚರಣೆಯನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ತಹಶೀಲ್ದಾರ್ ಎನ್ . ರಘುಮೂರ್ತಿ,  ಡಿವೈಎ್ಸಪಿ ಶ್ರೀಧರ್ , ಸಿಪಿಐ ತಿಪ್ಪೇಸ್ವಾಮಿ, ಅಗ್ನಿಶಾಮಕ ದಳದ ಠಾಣಾಧಿಕಾರಿ ಜಯರಾಂ ಇತರ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು