3:49 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು  ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು

25/11/2021, 09:05

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ ಸುಮಾರಿನಲ್ಲಿ ಚಳ್ಳಕೆರೆ ನಗರದ  ಐದು ಜನ ಕುಟುಂಬ

ಸದಸ್ಯರೊಂದಿಗೆ ವೇದಾವತಿ ನದಿಯ ಚೆಕ್ ಡ್ಯಾಂ ನೀರಿನಲ್ಲಿ ಇಳಿದು ಖಷಿ ಪಡುತ್ತಿರುವ ಸಂದರ್ಭದಲ್ಲಿ  ಮೋನಿಷ ನೀರಿನಲ್ಲಿ ಮುಳುಗಿದಾಗ ರಕ್ಷಣೆ ಮಾಡಲು ಹೋಗಿ ಇಬ್ಬರು ಕುಟುಂದ ಸದಸ್ಯರ ಕಣ್ಣುಮುಂದೆಯೇ ಸೋಮಶೇಖರ್(37) ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೋನಿಷ(8) ಇಬ್ಬರು ನೀರಿನಲ್ಲಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.
ಸುದ್ದಿ ಸ್ಥಳಕ್ಕೆ ಡಿವೈಎಸ್‍ಪಿ ಕೆ.ವಿ.ಶ್ರೀಧರ್, ತಹಶೀಲ್ದಾರ್ ಎನ್.ರಘುಮೂರ್ತಿ, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಹಾಗೂ ಸಿಬ್ಬಂದಿಗಳು ನೀರಿಗಿಳಿದು  ಕಾರ್ಯಾಚರಣೆ ನಡೆಸಿದರು ಪತ್ತೆಯಾಗದ ಕಾರಣ ಗುರುವಾರ ಬೆಳಗ್ಗೆ6 ಗಂಟೆಗೆ ಮತ್ತೆ ಶವಗಳ ಹುಡುಕಾಟ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿವೈಎಸ್ಪಿ ಕೆ.ವಿ.ಶ್ರೀಧರ್ ಮಾಹಿತಿ ತಿಳಿಸದ್ದಾರೆ.
ಚಳ್ಳಕೆರೆ ನಗರದ ಜತೆಯಲ್ಲಿದ್ದವರು ಕಾವ್ಯಪ್ರಕಾಶ್, ನೀರಿನಲ್ಲಿ ಕಾಣೆಯಾದ ಮೋನಿಷಳ ತಾಯಿ ಉಮಾದೇವಿ ಶಂಕಲಿಂಗಪ್ಪ, ನೀರಿನಲ್ಲಿ ಕಾಣೆಯಾದ ಸೋಮಶೇಖರ್ ಪತ್ನಿ ಸುಮಂಗಳ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು