3:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು  ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು

25/11/2021, 09:05

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ ಸುಮಾರಿನಲ್ಲಿ ಚಳ್ಳಕೆರೆ ನಗರದ  ಐದು ಜನ ಕುಟುಂಬ

ಸದಸ್ಯರೊಂದಿಗೆ ವೇದಾವತಿ ನದಿಯ ಚೆಕ್ ಡ್ಯಾಂ ನೀರಿನಲ್ಲಿ ಇಳಿದು ಖಷಿ ಪಡುತ್ತಿರುವ ಸಂದರ್ಭದಲ್ಲಿ  ಮೋನಿಷ ನೀರಿನಲ್ಲಿ ಮುಳುಗಿದಾಗ ರಕ್ಷಣೆ ಮಾಡಲು ಹೋಗಿ ಇಬ್ಬರು ಕುಟುಂದ ಸದಸ್ಯರ ಕಣ್ಣುಮುಂದೆಯೇ ಸೋಮಶೇಖರ್(37) ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೋನಿಷ(8) ಇಬ್ಬರು ನೀರಿನಲ್ಲಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.
ಸುದ್ದಿ ಸ್ಥಳಕ್ಕೆ ಡಿವೈಎಸ್‍ಪಿ ಕೆ.ವಿ.ಶ್ರೀಧರ್, ತಹಶೀಲ್ದಾರ್ ಎನ್.ರಘುಮೂರ್ತಿ, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಹಾಗೂ ಸಿಬ್ಬಂದಿಗಳು ನೀರಿಗಿಳಿದು  ಕಾರ್ಯಾಚರಣೆ ನಡೆಸಿದರು ಪತ್ತೆಯಾಗದ ಕಾರಣ ಗುರುವಾರ ಬೆಳಗ್ಗೆ6 ಗಂಟೆಗೆ ಮತ್ತೆ ಶವಗಳ ಹುಡುಕಾಟ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿವೈಎಸ್ಪಿ ಕೆ.ವಿ.ಶ್ರೀಧರ್ ಮಾಹಿತಿ ತಿಳಿಸದ್ದಾರೆ.
ಚಳ್ಳಕೆರೆ ನಗರದ ಜತೆಯಲ್ಲಿದ್ದವರು ಕಾವ್ಯಪ್ರಕಾಶ್, ನೀರಿನಲ್ಲಿ ಕಾಣೆಯಾದ ಮೋನಿಷಳ ತಾಯಿ ಉಮಾದೇವಿ ಶಂಕಲಿಂಗಪ್ಪ, ನೀರಿನಲ್ಲಿ ಕಾಣೆಯಾದ ಸೋಮಶೇಖರ್ ಪತ್ನಿ ಸುಮಂಗಳ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು