12:14 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು  ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು

25/11/2021, 09:05

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ ಸುಮಾರಿನಲ್ಲಿ ಚಳ್ಳಕೆರೆ ನಗರದ  ಐದು ಜನ ಕುಟುಂಬ

ಸದಸ್ಯರೊಂದಿಗೆ ವೇದಾವತಿ ನದಿಯ ಚೆಕ್ ಡ್ಯಾಂ ನೀರಿನಲ್ಲಿ ಇಳಿದು ಖಷಿ ಪಡುತ್ತಿರುವ ಸಂದರ್ಭದಲ್ಲಿ  ಮೋನಿಷ ನೀರಿನಲ್ಲಿ ಮುಳುಗಿದಾಗ ರಕ್ಷಣೆ ಮಾಡಲು ಹೋಗಿ ಇಬ್ಬರು ಕುಟುಂದ ಸದಸ್ಯರ ಕಣ್ಣುಮುಂದೆಯೇ ಸೋಮಶೇಖರ್(37) ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೋನಿಷ(8) ಇಬ್ಬರು ನೀರಿನಲ್ಲಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.
ಸುದ್ದಿ ಸ್ಥಳಕ್ಕೆ ಡಿವೈಎಸ್‍ಪಿ ಕೆ.ವಿ.ಶ್ರೀಧರ್, ತಹಶೀಲ್ದಾರ್ ಎನ್.ರಘುಮೂರ್ತಿ, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಹಾಗೂ ಸಿಬ್ಬಂದಿಗಳು ನೀರಿಗಿಳಿದು  ಕಾರ್ಯಾಚರಣೆ ನಡೆಸಿದರು ಪತ್ತೆಯಾಗದ ಕಾರಣ ಗುರುವಾರ ಬೆಳಗ್ಗೆ6 ಗಂಟೆಗೆ ಮತ್ತೆ ಶವಗಳ ಹುಡುಕಾಟ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿವೈಎಸ್ಪಿ ಕೆ.ವಿ.ಶ್ರೀಧರ್ ಮಾಹಿತಿ ತಿಳಿಸದ್ದಾರೆ.
ಚಳ್ಳಕೆರೆ ನಗರದ ಜತೆಯಲ್ಲಿದ್ದವರು ಕಾವ್ಯಪ್ರಕಾಶ್, ನೀರಿನಲ್ಲಿ ಕಾಣೆಯಾದ ಮೋನಿಷಳ ತಾಯಿ ಉಮಾದೇವಿ ಶಂಕಲಿಂಗಪ್ಪ, ನೀರಿನಲ್ಲಿ ಕಾಣೆಯಾದ ಸೋಮಶೇಖರ್ ಪತ್ನಿ ಸುಮಂಗಳ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು