5:29 PM Wednesday23 - July 2025
ಬ್ರೇಕಿಂಗ್ ನ್ಯೂಸ್
Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ವೀರ ಯೋಧ ಮುರಳೀಧರ ರೈ ಪಾರ್ಥಿವ ಶರೀರ ಕುಟುಂಬಕ್ಕೆ ಹಸ್ತಾಂತರ: ಸಕಲ ಸರಕಾರಿ ಗೌರವ ಸಲ್ಲಿಕೆ: ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿ

25/01/2023, 17:09

ಮಂಗಳೂರು(reporterkarnataka.com): ಭಾರತೀಯ ಸೇನೆಯಲ್ಲಿ ಶಸಸ್ತ್ರ ಸೀಮಾ ಬಲ್ ಯೋಧರಾಗಿ ಮಧ್ಯಪ್ರದೇಶದ ಭೋಪಾಲದಲ್ಲಿ ಸೇವಾ ನಿರತರಾಗಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಶಕ್ತಿನಗರದ ವೀರ ಯೋಧ ಹವಲ್ದಾರ್ ಮುರಳೀಧರ ರೈ ಅವರ ಪಾರ್ಥಿವ‌ ಶರೀರವನ್ನು ಸಕಲ ಸರಕಾರಿ ಗೌರವ ಸಲ್ಲಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.


ಶಾಸಕ ವೇದವ್ಯಾಸ್ ಕಾಮತ್ ಅವರು ವೀರ ಯೋಧ ಮುರಳೀಧರ ರೈ ಅವರಿಗೆ ಗೌರವ‌ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು