8:51 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ವೆಲ್ಲೂರು: ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ  ಪೊಲೀಸರಿಗೆ ಶರಣಾಗತಿ

19/12/2021, 20:47

ವೆಲ್ಲೂರು(reporterkarnataka.com) :  ನಕ್ಸಲ್ ಚಟುವಟಿಕೆಗಳ ಮೂಲಕ ಪಶ್ಚಿಮಘಟ್ಟಗಳ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ  ಇಂದು ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಭಾ ಅಲಿಯಾಸ್ ಹೊಸಗದ್ದೆ ಪ್ರಭಾ ಅಲಿಯಾಸ್ ಸಂಧ್ಯಾ ಅಲಿಯಾಸ್ ವಿಂಧು ಅಲಿಯಾಸ್ ನೇತ್ರಾ ಅಲಿಯಾಸ್ ಮಧು ಮುಂತಾದ ಹೆಸರುಗಳಿಂದ ಪ್ರಭಾ ಅವರನ್ನು ಕರೆಯಲಾಗುತ್ತಿತ್ತು.

2010 ರಲ್ಲಿ ಹೊಸಗದ್ದೆ ಪ್ರಭಾ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದರೂ ಅದು ದೃಢಪಟ್ಟಿರಲಿಲ್ಲ.ರಾಜ್ಯ ಸರ್ಕಾರ ಹೊಸಗದ್ದೆ ಪ್ರಭ ಪತ್ತೆ ಗಾಗಿ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು