ಇತ್ತೀಚಿನ ಸುದ್ದಿ
ವೇಣೂರು ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ
25/03/2024, 16:12

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಪದ್ಮರಾಜ್ ಆರ್. ಭೇಟಿ ನೀಡಿದರು.
ಕಂಬಳ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಪದಾಧಿಕಾರಿಗಳು ಇದ್ದರು.