4:24 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು